ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಟರ್ ಕಾಲೇಜು ವಾಲಿಬಾಲ್ ಪಂದ್ಯಾಟ

0

ಬೆಳ್ತಂಗಡಿ : ಮಂಗಳೂರು ವಿಶ್ವ ವಿದ್ಯಾಲಯ ಹಾಗೂ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಇಂಟರ್ ಕಾಲೇಜು ವಾಲಿಬಾಲ್ ಪಂದ್ಯಾಟ ನಡೆಯಿತು.

ಉದ್ಘಾಟನೆಯನ್ನು ಹರೀಶ್ ಪೂಂಜ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರು ಸುಬ್ರಹ್ಮಣ್ಯ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಸಿ. ಆರ್. ಕಿಶೋರ್ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ , ಶೈಲೇಶ್ ಕುಮಾರ್, ಪುಂಜಾಲಕಟ್ಟೆ ಕಾಲೇಜು ಪ್ರಾಂಶುಪಾಲರು ಶರತ್ ಕುಮಾರ್ , ಬೆಳ್ತಂಗಡಿ ಜೆಸಿಐ ನಿಯೋಜಿತ ಅಧ್ಯಕ್ಷ ಶಂಕರ ರಾವ್, ಕಾಲೇಜಿನ ಉಪನ್ಯಾಸಕರು ಮತ್ತು ವಿವಿಧ ಕಾಲೇಜಿನಿಂದ ಆಗಮಿಸಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here