ಗುರುವಾಯನಕೆರೆ: ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ರವರ ಶವ ಕೆರೆಯಲ್ಲಿ ಪತ್ತೆ

0

ಗುರುವಾಯನಕೆರೆ:  ಕೊಂಟುಪಳಿಕೆ ಶಿವಾಜಿನಗರ ನಿವಾಸಿ , ರಿಕ್ಷಾ ಚಾಲಕ ಪ್ರವೀಣ್  ಪಿಂಟೋರವರ ಶವ ಗುರುವಾಯನಕೆರೆ ಕೆರೆಯಲ್ಲಿ ಪತ್ತೆಯಾಗಿದೆ.

ಮಾಲಕರಿಗೆ ಫೋನ್ ಕರೆ ಮೂಲಕ ತಾನು ಆತ್ಮಹತ್ಯೆ ಮಾಡಿರುವುದಾಗಿ ತಿಳಿಸಿದ್ದು,  ಮೃತ ವ್ಯಕ್ತಿಯ ಆಧಾರ್ ಕಾರ್ಡ್ ನೀರಿನಲ್ಲಿ ತೇಲಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆರೆಯಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡ ಮತ್ತು ಅಗ್ನಿ ಶಾಮಕ ಠಾಣೆಯವರು  ಹುಡುಕಾಟ ನಡೆಸಿದ್ದರು. ಇದೀಗ ಅವರ ಶವವನ್ನು ಮೇಲಕ್ಕೆತ್ತಲಾಗಿದೆ.

 

 

LEAVE A REPLY

Please enter your comment!
Please enter your name here