ಮುಂಡಾಜೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಾವನ್ನಪ್ಪಿದ ಕುಂಟಾಲಪಲ್ಕೆ ನಿವಾಸಿ ಅಣ್ಣು

0

ಇಂದಬೆಟ್ಟು: ಇಲ್ಲಿಯ ಕುವೆತ್ಯಾರು ಎಂಬಲ್ಲಿ ಮುಂಡಾಜೆಯ ವ್ಯಕ್ತಿಯೋರ್ವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ ಘಟನೆ ನ.30 ರಂದು ಬೆಳಿಗ್ಗೆ ನಡೆದಿದೆ.

ಮುಂಡಾಜೆ ಗ್ರಾಮದ ಕುಂಟಾಲಪಲ್ಕೆ ಮಂಜುಶ್ರೀ ನಗರ ನಿವಾಸಿ ಅಣ್ಣು(65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಘಟನೆಗೆ ಕಾರಣ ಏನು ಎಂಬುವುದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

LEAVE A REPLY

Please enter your comment!
Please enter your name here