ಚಾರ್ಮಾಡಿ ಗ್ರಾ.ಪಂ ಗೆ ಡಾ|| ಶಿವರಾಮ ಕಾರಂತ್ ಪ್ರಶಸ್ತಿ

0

ಚಾರ್ಮಾಡಿ: ಕೋಟ ಶ್ರೀನಿವಾಸ ಪೂಜಾರಿಯವರ ಮಾರ್ಗದರ್ಶನದಲ್ಲಿ, ಕೋಟ ವಿವೇಕ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ “ಹೊಳಪು-2022 ಜನಾಧಿಕಾರದ ಸಂಚಲನ” ಜನಪ್ರತಿನಿಧಿಗಳ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 2021-23ನೇ ಸಾಲಿನಲ್ಲಿ ಸಮಗ್ರ ಆಡಳಿತದಲ್ಲಿ ಸಾಧನೆಗೈದ ಚಾರ್ಮಾಡಿ ಗ್ರಾಮ ಪಂಚಾಯತ್ ಗೆ ಡಾ|| ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಈ ಸಂದರ್ಭದಲ್ಲಿ ಪಂ ಅಭಿವೃದ್ದಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂ ಅಧ್ಯಕ್ಷ ಪ್ರಸಾದ್ ಕೆ.ವಿ ಹಾಗೂ ಪಂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here