ಪುತ್ತೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರತ್ನಕರ ಹೆಗ್ಡೆ ಮಟ್ಟಾರ್ರವರು ಜ.೧೨ ರಂದು ಗೆಜ್ಜಗಿರಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ ಯಜಮಾನರಾದ ಶ್ರೀಧರ ಪೂಜಾರಿ ಯವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಬಡಗನ್ನೂರು ಶಕ್ತಿ ಕೇಂದ್ರ ಪ್ರಮುಖರಾದ ಸಂತೋಷ್ ಆಳ್ವ ಪಡುಮಲೆ , ನಾರಾಯಣ ಪೂಜಾರಿ ಮಡ್ಯಂಗಳ ಉಪಸ್ಥಿತರಿದ್ದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.