ಪುತ್ತೂರು: ಧಾರ್ಮಿಕ ಧತ್ತಿ ಇಲಾಖೆಯ ಅಡಿಯಲ್ಲಿರುವ ಚೊಕ್ಕಾಡಿ ಉಳ್ಳಾಕುಲು ದೈವಸ್ಥಾನವನ್ನು ಮೂಲ ವಂಶಸ್ಥರಿಗೆ ಬಿಟ್ಟುಕೊಡಬೇಕು, ಇಲ್ಲವಾದಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಮಾಡಬೇಕೆಂದು ಮನವಿ ಮಾಡಿಕೊಂಡ ಸುಳ್ಯ ಅಮರಮುಡ್ನೂರು ಗ್ರಾಮದ ಹಿಂದುಳಿದ ವರ್ಗಗಳ ಅನುಸೂಚಿತ ಜಾತಿಗಳ ಬುಡಕಟ್ಟು ಜನಾಂಗದ ಜಾಗೃತಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರೂ ಅಯ್ಯಪ್ಪ ವೃತಧಾರಿಯೂ ಆಗಿರುವ ಮಂಜುನಾಥ್ ಎಂಬವರು ದೈವಸ್ಥಾನದ ಜಾಗದ ಸ್ಥಳ ತನಿಖೆಗೆ ಸಹಾಯಕ ಕಮೀಷನರ್ ಬರಬೇಕೆಂದು ಪಟ್ಟು ಹಿಡಿದು ಪುತ್ತೂರು ಗಾಂಧಿ ಕಟ್ಟೆಯಲ್ಲಿ ಅಮರಣಾಂತ ಉಪವಾಸ ಕೈಗೊಂಡಿದ್ದಾರೆ.
Home ಚಿತ್ರ ವರದಿ ಚೊಕ್ಕಾಡಿ ಉಳ್ಳಾಕುಲು ದೈವಸ್ಥಾನದ ಸ್ಥಳ ತನಿಖೆ ಮಾಡಲು ಎ.ಸಿ ಬರಲಿಲ್ಲವೆಂದು ಗಾಂಧಿ ಕಟ್ಟೆಯಲ್ಲಿ ಅಮರಣಾಂತ ಉಪವಾಸ...