ಹಿರೇಬಂಡಾಡಿಯಲ್ಲಿ ಗುಡ್ಡೆಗೆ ಬೆಂಕಿ – ಬೆಂಕಿ ನಂದಿಸಿದ ಅಗ್ನಿಶಾಮಕ ದಳ

0

ಪುತ್ತೂರು: ಹಿರೇಬಂಡಾಡಿಯ ಗುಡ್ಡದಲ್ಲಿ ಒಣಗಿದ ಹುಲ್ಲಿಗೆ ಬೆಂಕಿ ಹತ್ತಿಕೊಂಡ ಘಟನೆ ಜ.13ರಂದು ಮಧ್ಯಾಹ್ನ ನಡೆದಿದೆ. ಘಟನೆಯ ಮಾಹಿತಿ ತಿಳಿದ ಪುತ್ತೂರು ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿದ್ದಾರೆ. ಸ್ಥಳೀಯರು ಸಹಕರಿಸಿದರು.

LEAVE A REPLY

Please enter your comment!
Please enter your name here