ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರ ನಿಯಂತ್ರಣಾಧಿಕಾರಿಯೊಬ್ಬರಿಗೆ ಸುರತ್ಕಲ್ ನಿವಾಸಿ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಹಲ್ಲೆಗೊಳಗಾದವರು. ಅವರಿಗೆ ಸುರತ್ಕಲ್ ನ ಪ್ರಯಾಣಿಕರೊರ್ವ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎನ್ನಲಾಗಿದೆ.