ಪುತ್ತೂರು: ಬನ್ನೂರು ಗ್ರಾಮದ ಕಂಜೂರು ನಿವಾಸಿ, ನಿವೃತ್ತ ಶಿಕ್ಷಕ ಸೀತಾರಾಮ ಶೆಟ್ಟಿ ಕೆದಿಕ್ಕಾರು(74ವ)ರವರು ಅಸೌಖ್ಯದಿಂದಾಗಿ ಜ.16ರಂದು ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಚಿಕ್ಕಮುಡ್ನೂರು, ಬನ್ನೂರು ಮತ್ತು ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಸುಮಾರು 35 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಶ್ಯಾಮಲ ಶೆಟ್ಟಿ, ಪುತ್ರರಾದ ಪ್ರಶಾಂತ್ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.