![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಉಪ್ಪಿನಂಗಡಿ: ಇಲ್ಲಿನ ಕೇಂದ್ರ ಜುಮಾ ಮಸೀದಿಯಲ್ಲಿ ಆಚರಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಮಸೀದಿ ಆಡಳಿತ ಸಮಿತಿ ಉಪಾಧ್ಯಕ್ಷ ಹಾಜಿ ಹಾರೂನ್ ರಶೀದ್ ಅಗ್ನಾಡಿ ನೆರವೇರಿಸಿದರು.
ಮಸೀದಿ ಮುದರ್ರಿಸ್ ನಝೀರ್ ಅಝ್ಹರಿ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಸಮಿತಿ ಸದಸ್ಯ ಸಿದ್ದಿಕ್ ಕೆಂಪಿ, ಎಸ್.ಕೆ.ಎಸ್.ಎಸ್.ಎಫ್. ಅಧ್ಯಕ್ಷ ಯೂಸುಫ್ ಪೆದಮಲೆ ಮತ್ತಿತರರು ಉಪಸ್ಥಿತರಿದ್ದರು. ರಜಾಕ್ ಮದನಿ ಸ್ವಾಗತಿಸಿ, ವಂದಿಸಿದರು.