ಸರ್ವೆ ಕಲ್ಪಣೆ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ೭೩ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭ ಕೋರಿದರು. ಶಿಕ್ಷಕಿಯರಾದ ಜ್ಯೋತಿ, ಅನಿತಾ, ಅವಿತಾ ಹಾಗೂ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಸುನೀತಾ ಸ್ವಾಗತಿಸಿದರು. ಶಿಕ್ಷಕ ನವೀನ್ ಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here