ಅನಾರೋಗ್ಯದಿಂದ ಬಳಲುತ್ತಿರುವ ಗುತ್ತಿಗಾರಿನ ವಳಲಂಬೆಯ ಸಮೀಕ್ಷಾ ಮೊಂಟ್ನಾರು ಅವರ ಚಿಕಿತ್ಸೆಗೆ ಶ್ರೀ ವಿಷ್ಣು ಸೇವಾ ಸಮಿತಿ ಮಾವಿನಕಟ್ಟೆ ಉದಯಗಿರಿ ಇವರಿಂದ ಧನ ಸಹಾಯವನ್ನು ಸೆ.21 ರಂದು ಮನೆಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸೇವಾ ಸಮಿತಿ ಅಧ್ಯಕ್ಷ ಹರಿಶ್ಚಂದ್ರ, ಕಾರ್ಯದರ್ಶಿ ಕೃಷ್ಣಕುಮಾರ್, ಸದಸ್ಯರು ಉಪಸ್ಥಿತರಿದ್ದರು.