ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ತೀರ್ಥರಾಮ ಎ.ವಿ. ಯವರಿಗೆ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಗೌರವಾರ್ಪಣೆಯನ್ನು ಮಂಗಳೂರು ಹೊಯಿಗೆ ಬಜಾರ್ ನಲ್ಲಿರುವ ನಿಗಮದ ಕಚೇರಿಯಲ್ಲಿ ಗೌರವಿಸಿ ಅಭಿನಂದಿಸಲಾಯಿತು.
ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ತೀರ್ಥರಾಮ ಎ.ವಿ. ಯವರಿಗೆ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಗೌರವಾರ್ಪಣೆಯನ್ನು ಮಂಗಳೂರು ಹೊಯಿಗೆ ಬಜಾರ್ ನಲ್ಲಿರುವ ನಿಗಮದ ಕಚೇರಿಯಲ್ಲಿ ಗೌರವಿಸಿ ಅಭಿನಂದಿಸಲಾಯಿತು.