ಮುರುಳ್ಯ ಶಾಂತಿನಗರ ಸ.ಹಿ.ಪ್ರಾ. ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

0

 

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರದಲ್ಲಿ

ಅ. 2ರಂದು ಗಾಂಧಿ ಜಯಂತಿ ಮತ್ತು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಿನೇಶ್ ನಡುಬೈಲು, ಉಪಾಧ್ಯಕ್ಷೆ ಶ್ರೀಮತಿ ಬೇಬಿ, ಮುಖ್ಯ ಶಿಕ್ಷಕಿ ಶ್ರೀಮತಿ ಪದ್ಮಾವತಿ, ಗೈಡ್ ಕ್ಯಾಪ್ಟನ್ ಶ್ರೀಮತಿ ಸರೋಜಿನಿ ಕೆ ಉಪಸ್ಥಿತರಿದ್ದರು. ನಂತರ ಶಾಲೆಯಲ್ಲಿ ಶಾರದಾ ಪೂಜೆಯನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕು. ಜಾನಕಿ, ಉಪಾಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here