ಡಾ| ಎಮ್.ಎನ್ ರಾಜೇಂದ್ರ ಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ನೀಡಿದ ಶಶಿಕುಮಾರ್ ರೈ ಬಾಲ್ಯೊಟ್ಟು

0

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಮ್.ಎನ್.ರಾಜೇಂದ್ರ ಕುಮಾರ್ ಅವರಿಗೆ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಹುಟ್ಟು ಹಬ್ಬದ ಶುಭ ಹಾರೈಸಿದರು.

ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಫೆ. 24ರಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಭಾಭವನದಲ್ಲಿ ಎಮ್.ಎನ್.ರಾಜೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ಹೂವಿನ ಬೊಕ್ಕೆ ನೀಡಿ ಹುಟ್ಟು ಹಬ್ಬದ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here