ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಎಂ.ಎ.ಮುಸ್ತಫಾ ಬೆಳ್ಳಾರೆ ಆಯ್ಕೆ-ಕವನ ವಾಚನ

0

 

ಮಡಿಕೇರಿ ನಗರ ದಸರಾ ಸಮಿತಿ (ರಿ)ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ಇದರ ಆಶ್ರಯದಲ್ಲಿ ಮಡಿಕೇರಿ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಅ 4 ರಂದು ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಯುವಕವಿ ಬೆಳ್ಳಾರೆಯ ಎಂ.ಎ.ಮುಸ್ತಫಾ ಭಾಗವಹಿಸಿ ಕವನ ವಾಚಿಸಿದರು.

LEAVE A REPLY

Please enter your comment!
Please enter your name here