ಪುತ್ತೂರು ಮರಾಟಿ ಸಮಾಜ ಸೇವಾ ಸಂಘದಿಂದ ಸನ್ಮಾನ – ದರ್ಬೆಯಿಂದ ತೆರೆದ ಜೀಪಿನಲ್ಲಿ ಭವ್ಯ ಸ್ವಾಗತ ಮೆರವಣಿಗೆ

0


ಪುತ್ತೂರು: ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಕೇಪು ಗ್ರಾಮದ ಅಮೈ ಪದ್ಮಶ್ರೀ ಮಹಾಲಿಂಗ ನಾಯ್ಕರಿಗೆ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಸನ್ಮಾನ ಸಮಾರಂಭ ಮಾ.6ರಂದು ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ನಡೆಯುವ ಮುಂಚಿತವಾಗಿ ಬೆಳಿಗ್ಗೆ ದರ್ಬೆ ವೃತ್ತದಿಂದ ಬೊಳ್ವಾರು ಮಾರ್ಗವಾಗಿ ಕೊಂಬೆಟ್ಟು ಸಮಾಜ ಮಂದಿರದ ತನಕ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕರನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.

LEAVE A REPLY

Please enter your comment!
Please enter your name here