ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಹಿಂದೆ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ದಿ. ಕುತ್ಯಾಳ ಪುಟ್ಟಣ್ಣ ಗೌಡರ ಸೇವೆಯನ್ನು ಪರಿಗಣಿಸಿ ಅವರ ಪುತ್ರ ಷಣ್ಮುಖ ಕುತ್ಯಾಳರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ದಿ. ಪುಟ್ಟಣ್ಣ ಗೌಡರು ಸಂಘದಲ್ಲಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.