ಪುತ್ತೂರು; ಆರ್ಯಾಪು ಗ್ರಾಮದ ಬಂಗಾರಡ್ಕ ಶ್ರೀ ರಾಮ. ಭಜನಾ ಮಂದಿರದ 13ನೇ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀರಾಮ ಕಲ್ಪೋಕ್ತಪೂಜೆಯ ಆಮಂತ್ರಣ ಪತ್ರಿಕೆಯು ಮಾ.6ರಂದು ಬಿಡುಗಡೆಗೊಂಡಿತು.
ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಪ್ರದೀಪಕೃಷ್ಣ ಬಂಗಾರಡ್ಕ, ಗೌರವಾಧ್ಯಕ್ಷ ಬಿ.ವಿ ಗೋಪಾಲಕೃಷ್ಣ ಭಟ್, ಕಾರ್ಯದರ್ಶಿ ಕಿಟ್ಟಣ್ಣ ರೈ, ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.