ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಅವರಿಂದ ಮಲ್ಲಿಕಾರ್ಜುನ ಖರ್ಗೆ ಭೇಟಿ- ಅಭಿನಂದನೆ

0

 

ಎ.ಐ.ಸಿ.ಸಿ.‌ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಸಂಯೋಜಕ ಹಾಗು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಜಿ.ಕೃಷ್ಣಪ್ಪ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ‌ದೆಹಲಿಯ ಖರ್ಗೆ ಅವರ ನಿವಾಸದಲ್ಲಿ ಭೇಟಿಯಾದ ಕೃಷ್ಣಪ್ಪ ಅವರು ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

 

LEAVE A REPLY

Please enter your comment!
Please enter your name here