ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾಲೆ ಮರವನ್ನು ಹಾಕಲಾಯಿತು.
ಪ್ರತಿ ವರ್ಷ ನರಕ ಚತುರ್ದಶಿಯಂದು ಈ ಮರವನ್ನು ಶ್ರೀ ಕುಕ್ಕೇ ದೇವಾಲಯದಲ್ಲಿ ಹಾಕಿ ಪೂಜೆ ನೆರವೇರಿಸಲಾಗುತ್ತದೆ. ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾಲೆ ಮರವನ್ನು ಹಾಕಲಾಯಿತು.
ಪ್ರತಿ ವರ್ಷ ನರಕ ಚತುರ್ದಶಿಯಂದು ಈ ಮರವನ್ನು ಶ್ರೀ ಕುಕ್ಕೇ ದೇವಾಲಯದಲ್ಲಿ ಹಾಕಿ ಪೂಜೆ ನೆರವೇರಿಸಲಾಗುತ್ತದೆ. ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.