ಕನ್ನಡ ಪುಸ್ತಕ ಪ್ರದರ್ಶನ ಮಾರಾಟ ಹಾಗೂ ವಸ್ತು ಪ್ರದರ್ಶನಕ್ಕೆ ಅವಕಾಶ
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸ್ವಾಗತ ಸಮಿತಿ ಇಪ್ಪತ್ತಾರನೆಯ ಕನ್ನದ ಸಾಹಿತ್ಯ ಸಮ್ಮೇಳನ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಇಪ್ಪತ್ತಾರನೆಯ ಕನ್ನಡ ಸಾಹಿತ್ಯ ಸಮ್ಮೇಳನ ವು ಸಜ್ಜನ ಸಭಾ ಭವನ ಗೂನಡ್ಕ ಇಲ್ಲಿ ನಡೆಯಲಿದ್ದು ಈ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ , ಮಾರಾಟ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.
ಇದರಲ್ಲಿ ಭಾಗವಹಿಸುವವರು ತಮ್ಮ ಹೆಸರನ್ನು ಪುಸ್ತಕ ಮಾರಾಟ ಹಾಗೂ ಲವಸ್ತು ಪ್ರದರ್ಶನ ಸಮಿತಿ ಸಂಚಾಲಕರಾದ ದಿನಕರ ಸಣ್ಣಮನೆ ಇವರಲ್ಲಿ ದಿನಾಂಕ 5- 11-2022ರ ಒಳಗೆ ತಮ್ಮ ಹೆಸರನ್ನು ದೂರವಾಣಿ ಮೂಲಕ ಸಂಪರ್ಕಿಸಿ ನೋಂದಾಯಿಸಲು ಸುಳ್ಯ ತಾಲೂಕು ಕನ್ನಡ ಸಾಹಿತ್ಯಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲ್ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾದ ಉಮ್ಮರ್ ಬೀಜದಕಟ್ಟೆ ತಿಳಿಸಿರುತ್ತಾರೆ.
ದೂರವಾಣಿ ಸಂಖ್ಯೆ;9449640046