ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕ್ರುತಿ ಇಲಾಖೆಯ ಆದೇಶದಂತೆ ರಾಜ್ಯಾದ್ಯಾಂತ ನಡೆಯುತ್ತಿರುವ ಕನ್ನಡ ಕೋಟಿ ಕಂಠ ಗಾಯನ ಕಾರ್ಯಕ್ರಮದ ಪ್ರಯುಕ್ತ ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಬಿವೃದ್ದಿ ಬ್ಯಾಂಕ್ ನಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂಧಿ ವರ್ಗದವರ ಜೊತೆಗೂಡಿ ಕಾರ್ಯಕ್ರಮವು ನಡೆಯಿತು.