ಜ್ಞಾನದೀಪ ಎಲಿಮಲೆಯಲ್ಲಿ ಕೋಟಿಕಂಠ ಗೀತ ಗಾಯನ ಕಾರ್ಯಕ್ರಮ

0

ಅರುವತ್ತೇಳನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡಿನಾದ್ಯಂತ ಆಯೋಜಿಸಲಾದ ಕೋಟಿಕಂಠ ಗೀತಗಾಯನ ಕಾರ್ಯಕ್ರಮವನ್ನು ಜ್ಞಾನದೀಪ ಎಲಿಮಲೆಯಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11.00 ಘಂಟೆಯಿಂದ 11.30 ರವರೆಗೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಸಹಶಿಕ್ಷಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಎಲ್ಲರೂ ತುಂಬು ಉತ್ಸಾಹದಿಂದ ಕರುನಾಡಿನ ಗೀತೆಗಳನ್ನು ಹಾಡಿ ಕನ್ನಡ ನಾಡಿನ ವೈಶಿಷ್ಟ್ಯತೆಯನ್ನು ಬಿಂಬಿಸಿದರು . ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು
ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಾಗಿ ಎಲ್ಲರಿಗೂ ಸಂಕಲ್ಪ ವಿಧಿಯನ್ನು ಮಾಡಿಸಿದರು.

LEAVE A REPLY

Please enter your comment!
Please enter your name here