![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಹಿಂದು ಜಾಗರಣ ವೇದಿಕೆಯಿಂದ ಮಾ.21ರಂದು ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ಹಿನ್ನಲೆಯಲ್ಲಿ ಮಾ.17 ರಂದು ಕಾರ್ಯಕರ್ತರು ಮುತ್ತಿಗೆಯ ಯಶಸ್ಸಿಗಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೇರಿ ಪ್ರಾರ್ಥನೆ ಸಲ್ಲಿಸಿದರು.
ಪುತ್ತೂರು: ಹಿಂದು ಜಾಗರಣ ವೇದಿಕೆಯಿಂದ ಮಾ.21ರಂದು ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ಹಿನ್ನಲೆಯಲ್ಲಿ ಮಾ.17 ರಂದು ಕಾರ್ಯಕರ್ತರು ಮುತ್ತಿಗೆಯ ಯಶಸ್ಸಿಗಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೇರಿ ಪ್ರಾರ್ಥನೆ ಸಲ್ಲಿಸಿದರು.