ಸುಳ್ಯ ಸಿ.ಡಿ.ಪಿ.ಒ. ರಶ್ಮಿ ಅಶೋಕ್ ನೆಕ್ರಾಜೆಯವರಿಂದ ಡಿ.ಸಿ. ಡಾ. ರಾಜೇಂದ್ರ ಕೆ.ವಿ.ಯವರಿಗೆ ಬೀಳ್ಕೊಡುಗೆ

0

 

 

ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಮೈಸೂರಿಗೆ ವರ್ಗಾವಣೆಗೊಂಡ
ಡಾ. ರಾಜೇಂದ್ರ ಕೆ.ವಿ.ಯವರಿಗೆ ಬೀಳ್ಕೊಡುಗೆ ಸಮಾರಂಭ ಅ.‌ 29ರಂದು ಮಂಗಳೂರಿನ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ನಡೆದಿದ್ದು, ಈ‌ ಸಂದರ್ಭದಲ್ಲಿ ಸುಳ್ಯದ ಸಿ.ಡಿ.ಪಿ.ಒ. ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆಯವರು ಡಿ.ಸಿ. ಡಾ. ರಾಜೇಂದ್ರ ಕೆ.ವಿ.ಯವರನ್ನು ಸನ್ಮಾನಿಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸೃಜನ್ ಗೌಡ ಎನ್.ಎ ಜೊತೆಗಿದ್ದರು.

LEAVE A REPLY

Please enter your comment!
Please enter your name here