ಸುಳ್ಯ ತಾಲೂಕಿನ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಚಿವ ಎಸ್. ಅಂಗಾರ ಸಭೆ

0

 

ಸುಳ್ಯ ತಾಲೂಕಿನ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವ ಕುರಿತು
ಸಚಿವರಾದ ಎಸ್.ಅಂಗಾರರವರು ಇಂದು (ಅ.31) ತಾಲೂಕು ಕಚೇರಿಯಲ್ಲಿ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಾಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ತಹಶೀಲ್ದಾರ್ ಅನಿತಾ ಲಕ್ಷ್ಮಿ,ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here