ಸುಳ್ಯ ತಾಲೂಕಿನ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವ ಕುರಿತು
ಸಚಿವರಾದ ಎಸ್.ಅಂಗಾರರವರು ಇಂದು (ಅ.31) ತಾಲೂಕು ಕಚೇರಿಯಲ್ಲಿ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಾಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ತಹಶೀಲ್ದಾರ್ ಅನಿತಾ ಲಕ್ಷ್ಮಿ,ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವ ಕುರಿತು
ಸಚಿವರಾದ ಎಸ್.ಅಂಗಾರರವರು ಇಂದು (ಅ.31) ತಾಲೂಕು ಕಚೇರಿಯಲ್ಲಿ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಾಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ತಹಶೀಲ್ದಾರ್ ಅನಿತಾ ಲಕ್ಷ್ಮಿ,ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.