ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಿಂದ ಮೃತ್ತಿಕೆ ಸಂಗ್ರಹ

0

 

ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿರುವ ನಾಡಪ್ರಭು ಕೆಂಪೇ ಗೌಡ ಕಂಚಿನ ಪ್ರತಿಯೆಯ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ರಾಜ್ಯದಾದ್ಯಂತ ನಡೆಯುತ್ತಿದ್ದು, ಈ ಅಭಿಯಾನ ರಥವು ಇಂದು ಸುಳ್ಯ ತಾಲ್ಲೂಕಿನಲ್ಲಿ ಸಂಚರಿಸಲಿದೆ.

 

ಆ ಪ್ರಯುಕ್ತ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತ್ತಿಕೆ ಸಂಗ್ರಹ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಬಿಜೆಪಿ ಮುಖಂಡ ವೆಂಕಟ್ ವಳಲಂಬೆ, ದೇವಸ್ಥಾನ ಸಿಬ್ಬಂದಿ ರವಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here