ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ಯಲ್ಲಿ ಕನ್ನಡ ರಾಜ್ಯೋತ್ಸವ ವನ್ನು ಆಚರಿಸಲಾಯಿತು.
ಅಧ್ಯಕ್ಷತೆ ಯನ್ನು ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ ವಹಿಸಿದರು.
ವೇದಿಯಲ್ಲಿ ಶಿಕ್ಷಕರಾದ ಜಯಲತಾ ಕೆ.ಆರ್., ಶಿವಪ್ರಕಾಶ್ .ಕೆ ಇದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ವಂದಿಸಿದರು. ಶಿಕ್ಷಕಿ ಮೀನಾಕುಮಾರಿ ನಿರೂಪಿಸಿದರು. ಶಿಕ್ಷಕ ವೃಂದ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಗಳಿಂದ ಕನ್ನಡದ ರಾಜ್ಯೋತ್ಸವ ದ ಕುರಿತು ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

LEAVE A REPLY

Please enter your comment!
Please enter your name here