ಪುತ್ತೂರು: ಕೊಂಬೆಟ್ಟಿನಲ್ಲಿ ಕೈವಲ್ಯ ಮಠ ಮತ್ತು ಮಂದಿರದ ಭೂಮಿ ಪೂಜೆ ಮತ್ತು ಆಶೀರ್ವಚನ ಕಾರ್ಯಕ್ರಮಕ್ಕೆ ಆಗಮಿಸಿದ ಕೈವಲ್ಯ ಮಠಾಧೀಶ ಶ್ರೀ ಶಿವಾನಂದ ಸ್ವಾಮೀಜಿಯವರು ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು.
ಪುತ್ತೂರು: ಕೊಂಬೆಟ್ಟಿನಲ್ಲಿ ಕೈವಲ್ಯ ಮಠ ಮತ್ತು ಮಂದಿರದ ಭೂಮಿ ಪೂಜೆ ಮತ್ತು ಆಶೀರ್ವಚನ ಕಾರ್ಯಕ್ರಮಕ್ಕೆ ಆಗಮಿಸಿದ ಕೈವಲ್ಯ ಮಠಾಧೀಶ ಶ್ರೀ ಶಿವಾನಂದ ಸ್ವಾಮೀಜಿಯವರು ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು.