![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಇಂದು ನಿಧನರಾದ ಪಿಡಿಒ ಯು.ಡಿ.ಶೇಖರ್ ಅವರ ಪ್ರಾರ್ಥೀವ ಶರೀರದ ಅಂತಿಮ ದರ್ಶನವನ್ನು ಗುತ್ತಿಗಾರಿನ ಶಾಲಾ ಬಳಿಯ ಜಂಕ್ಷನ್ ನಲ್ಲಿ ಪಡೆಯಲಾಯಿತು.
ಗುತ್ತಿಗಾರು ಗ್ರಾ.ಪಂ ಪಿಡಿಒ ಧನಪತಿ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾ.ಪಂ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಇಂದು ನಿಧನರಾದ ಪಿಡಿಒ ಯು.ಡಿ.ಶೇಖರ್ ಅವರ ಪ್ರಾರ್ಥೀವ ಶರೀರದ ಅಂತಿಮ ದರ್ಶನವನ್ನು ಗುತ್ತಿಗಾರಿನ ಶಾಲಾ ಬಳಿಯ ಜಂಕ್ಷನ್ ನಲ್ಲಿ ಪಡೆಯಲಾಯಿತು.
ಗುತ್ತಿಗಾರು ಗ್ರಾ.ಪಂ ಪಿಡಿಒ ಧನಪತಿ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾ.ಪಂ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.