ಕಾವು ಶ್ರೀಪಂಚಲಿಂಗೇಶ್ವರ ದೇವರ ದರ್ಶನ ಬಲಿ ಸೇವಾಭಾರತಿ ವತಿಯಿಂದ ಮಜ್ಜಿಗೆ ವಿತರಣೆ

0

ಕಾವು: ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಾರ್ಚ್ 26ರಂದು ನಡೆದ ಶ್ರೀದೇವರ ದರ್ಶನ ಬಲಿಯ ಸಂದರ್ಭದಲ್ಲಿ ಸೇವಾಭಾರತಿ ಕಾವು ಇದರ ವತಿಯಿಂದ ಅಶ್ವತ್ಥಕಟ್ಟೆ ಬಳಿಯಲ್ಲಿ ಮಜ್ಜಿಗೆ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here