ಪುತ್ತೂರು: ರೋಟರಿ ಕ್ಲಬ್ ವತಿಯಿಂದ ಇತ್ತೀಚೆಗೆ ನಡೆದ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಫಲಾನುಭವಿಗಳಿಗೆ ಮಾ.29ರಂದು ಕನ್ನಡಕ ವಿತರಣೆ ಮಾಡಲಾಯಿತು.
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಫಲಾನುಭವಿಗಳಿಗೆ ಕನ್ನಡಕವನ್ನು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಶಾ ಪುತ್ತೂರಾಯ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ರೋಟರಿ ಕ್ಲಬ್ನ ಅಧ್ಯಕ್ಷ ಮಧು ನರಿಯೂರು, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ ಕಣಜಾಲು, ಡಾ. ಜಯದೀಪ್ ಉಪಸ್ಥಿತರಿದ್ದರು.