ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ-ಬ್ರಹ್ಮಕಲಶೋತ್ಸವದ ಸಿದ್ಧತಾ ಸಭೆ

ಪುತ್ತೂರು: ಮೇ 6 ಮತ್ತು 7ರಂದು ನಡೆಯಲಿರುವ 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಎ.10ರಂದು ದೇವಳದ ವಠಾರದಲ್ಲಿ ನಡೆಯಿತು. ಬಳಿಕ ದಶಂಬರ್ 20ರಿಂದ 25ರವರಗೆ  ನಡೆಯಲಿರುವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಿದ್ಧತೆಯ ಕುರಿತು ಕೋಡಿಂಬಾಡಿ, ಬೆಳ್ಳಿಪ್ಪಾಡಿ ಮತ್ತು ನೆಕ್ಕಿಲಾಡಿ ಗ್ರಾಮಗಳ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ಜರಗಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ.ರಾಧಾ ಶಾಂತಿನಗರರವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೊಕ್ತೇಸರರಾದ ಪುರುಷೋತ್ತಮ ಪ್ರಭು ಹನಂಗೂರು, … Continue reading ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ-ಬ್ರಹ್ಮಕಲಶೋತ್ಸವದ ಸಿದ್ಧತಾ ಸಭೆ