ಬಾಲವನದಲ್ಲಿ ಸ್ವಚ್ಛತಾ ಕಾರ್ಯಕ್ರಮ

0


ಪುತ್ತೂರು: ಪರ್ಲಡ್ಕ ಡಾ| ಶಿವರಾಮ ಕಾರಂತರ ಬಾಲವನ ಎ.10ರಂದು ಸ್ವಚ್ಛತಾ ಕಾರ್ಯಕ್ರಮ ಸಹಾಯಕ ಆಯುಕ್ತ ಗಿರೀಶ್ ನಂದನ್ ರವರ ಮಾರ್ಗದರ್ಶನದಲ್ಲಿ ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ನಡೆಯಿತು.

ನವಕರ್ನಾಟಕ ಸಂಘದ ಗೌರವಾಧ್ಯಕ್ಷ ಪುರಂದರ ಭಟ್ ನೇತೃತ್ವದ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರ ಸಂಘ ಜಿಲ್ಲಾಧ್ಯಕ್ಷ ಕೆ. ಜಯರಾಮ ಕುಲಾಲ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಮುಕ್ವೆ, ಕೋಶಾಧಿಕಾರಿ ಈಶ್ವರ ನಾಯ್ಕ, ಉಪಾಧ್ಯಕ್ಷ ಮೋಹನ್ ಆಚಾರ್ಯ ಸೇರಿದಂತೆ ಸುಮಾರು 30ಕ್ಕಿಂತಲೂ ಹೆಚ್ಚು ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಾಲವನ ಪರಿಸರವನ್ನು ಸ್ವಚ್ಛಗೊಳಿಸಿದರು. ಬಾಲವನದ ಕಾರ್ಯಕ್ರಮ ಸಂಯೋಜಕ ಜಗನ್ನಾಥ ಅರಿಯಡ್ಕ ಮತ್ತು ಅಶೋಕ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here