ಲಾವತ್ತಡ್ಕ: ಕಾಡಾನೆ ದಾಳಿ-ಕೃಷಿ ಹಾನಿ

0


ನೆಲ್ಯಾಡಿ: ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಎಂಬಲ್ಲಿ ಕಾಡಾನೆಯೊಂದು ದಾಳಿ ನಡೆಸಿ ಕೃಷಿ ಹಾನಿಗೊಳಿಸಿರುವ ಘಟನೆ ಎ.10ರಂದು ರಾತ್ರಿ ನಡೆದಿದೆ. ಲಾವತ್ತಡ್ಕ ನಿವಾಸಿ ವರ್ಗೀಸ್ ತೋಮಸ್ ಎಂಬವರ ತೋಟದೊಳಗೆ ನುಗ್ಗಿರುವ ಆನೆ ತೆಂಗಿನ ಗಿಡ, ಬಾಳೆಗಿಡಗಳನ್ನು ನಾಶಗೊಳಿಸಿದೆ. ಇದರಿಂದಾಗಿ ವರ್ಗೀಸ್ ತೋಮಸ್‌ರವರಿಗೆ ಅಪಾರ ನಷ್ಟ ಸಂಭವಿಸಿದೆ.

LEAVE A REPLY

Please enter your comment!
Please enter your name here