![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವತಿಯಿಂದ ಬಯಲು ಕಸಮುಕ್ತ ಗ್ರಾಮ ಅಭಿಯಾನ ಎ.12ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷ ಶಿವಶಂಕರ್ ಅಧ್ಯಕ್ಷತೆ ವಹಿಸಿದ್ದರು.ಪಿಡಿಓ ಸುಜಾತಾ ಕೆ. ಮತ್ತಿತರರು ಭಾಗವಹಿಸಿದ್ದರು.
ಪುತ್ತೂರು: ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವತಿಯಿಂದ ಬಯಲು ಕಸಮುಕ್ತ ಗ್ರಾಮ ಅಭಿಯಾನ ಎ.12ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷ ಶಿವಶಂಕರ್ ಅಧ್ಯಕ್ಷತೆ ವಹಿಸಿದ್ದರು.ಪಿಡಿಓ ಸುಜಾತಾ ಕೆ. ಮತ್ತಿತರರು ಭಾಗವಹಿಸಿದ್ದರು.