ಪುತ್ತೂರು: ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವತಿಯಿಂದ ಬಯಲು ಕಸಮುಕ್ತ ಗ್ರಾಮ ಅಭಿಯಾನ ಎ.12ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷ ಶಿವಶಂಕರ್ ಅಧ್ಯಕ್ಷತೆ ವಹಿಸಿದ್ದರು.ಪಿಡಿಓ ಸುಜಾತಾ ಕೆ. ಮತ್ತಿತರರು ಭಾಗವಹಿಸಿದ್ದರು.
ಪುತ್ತೂರು: ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವತಿಯಿಂದ ಬಯಲು ಕಸಮುಕ್ತ ಗ್ರಾಮ ಅಭಿಯಾನ ಎ.12ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷ ಶಿವಶಂಕರ್ ಅಧ್ಯಕ್ಷತೆ ವಹಿಸಿದ್ದರು.ಪಿಡಿಓ ಸುಜಾತಾ ಕೆ. ಮತ್ತಿತರರು ಭಾಗವಹಿಸಿದ್ದರು.