ಉಪಪ್ರಾಂಶುಪಾಲರಾದ ಶ್ರೀಧರ್ ಭಟ್ ರವರು ಸಂವಿಧಾನದ ಪೂರ್ವಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಲಕ್ಷ್ಮೀಶ್ ನಾಯ್ಕ ಕನ್ನಡ ಶಿಕ್ಷಕರು ದಿನದ ಮಹತ್ವವನ್ನು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಕಾರ್ಯಾಧ್ಯಕ್ಷರಾದ ಉಮೇಶ್ ಶೆಣೈ ವಹಿಸಿದ್ದರು. ಶೋಭಾ ಸ್ವಾಗತಿಸಿ, ದೇವಕಿ ವಂದಿಸಿದರು. ಸುಮಾ ಕಾರ್ಯಕ್ರಮ ನಿರೂಪಿಸಿದರು.