ಸವಣೂರು ಮೆಸ್ಕಾಂ ಶಾಖಾ ಕಚೇರಿಯಲ್ಲಿ ಡಾ|| ಬಿ. ಆರ್. ಅಂಬೇಡ್ಕರ್ ಜನ್ಮದಿನಾಚರಣೆ

0

ಪುತ್ತೂರು: ಸವಣೂರು ಮೆಸ್ಕಾಂ ಶಾಖಾ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ|| ಬಿ. ಆರ್. ಅಂಬೇಡ್ಕರ್ ರವರ 131 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಜೂನಿಯರ್ ಇಂಜಿನಿಯರ್ ನಾಗರಾಜ್ ಕೆ ಹಾಗೂ ನೌಕರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here