ಅಬಕಾರಿ ಇಲಾಖೆ ಕಚೇರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

0

ಪುತ್ತೂರು: ಅಬಕಾರಿ ಇಲಾಖೆಯ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಅಬಕಾರಿ ಉಪ ಅಧೀಕ್ಷಕ ಅಶೋಕ ಪೂಜಾರಿ ಇವರ ನೇತೃತ್ವದಲ್ಲಿ ಆಚರಿಸಲಾಯಿತು. ಅಬಕಾರಿ ವಲಯ ನಿರೀಕ್ಷಕ ಸುಜಾತ. ಎ ಮತ್ತು ಉಪ ನಿರೀಕ್ಷಕ ಅಂಗಾರ.ಪಿ, ಅಬ್ದುಲ ಹಮೀದ, ಅಬ್ದುಲ್‌ಸಲೀಮ ಹಾಗೂ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here