ಪಾಣಾಜೆ ಗ್ರಾ.ಪಂ.‌ ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

0

 

 

ಬೆಟ್ಟಂಪಾಡಿ: ಪಾಣಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಏ. 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸಲಾಯಿತು. ಅಧ್ಯಕ್ಷೆ  ಭಾರತಿ ಭಟ್, ಉಪಾಧ್ಯಕ್ಷ ಅಬೂಬಕ್ಕರ್ ಕೆ, ಸದಸ್ಯರಾದ ಸುಭಾಸ್ ರೈ ಚಂಬರಕಟ್ಟ, ಮೈಮೂನತ್ತುಲ್ ಮೆಹ್ರಾ, ಕೃಷ್ಣಪ್ಪ ಪೂಜಾರಿ, ಸಿಬ್ಬಂದಿಗಳಾದ ವಿಶ್ವನಾಥ ನಾಯ್ಕ ಹಾಗೂ ಅರುಣ್ ಕುಮಾರ್ ಉಪಸ್ಥಿತರಿದ್ದರು.

 

 

 

LEAVE A REPLY

Please enter your comment!
Please enter your name here