ಚಾರ್ವಾಕ ಕರಂದ್ಲಾಜೆ ಕಾಲೋನಿಯಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

0

ಕಾಣಿಯೂರು: ಸವಣೂರು ಮಹಾಶಕ್ತಿ ಕೇಂದ್ರದ ಕಾಣಿಯೂರು ಶಕ್ತಿ ಕೇಂದ್ರದ ಚಾರ್ವಾಕ ಗ್ರಾಮದ ಕರಂದ್ಲಾಜೆ ಕಾಲೋನಿಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾ. ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಧನಂಜಯ ಕೇನಾಜೆ, ಚಾರ್ವಾಕ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವಿಶ್ವನಾಥ್ ದೇವಿನಗರ, ನಾಣಿಲ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವೀರಪ್ಪ ಗೌಡ ಉದ್ಲಡ್ಡ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here