ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಅಂಬೇಡ್ಕರ್ ಜಯಂತಿ

0

ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಶಿಕ್ಷಕಿಯರಾದ ಶ್ವೇತಾ ಮರಿಯಾ ಡಿಸೋಜ, ಮನೋದಾ, ಫಾತಿಮತ್ ಝಿಯಾನ ಅಂಬೇಡ್ಕರ್ ಜಯಂತಿಯ ಕುರಿತು ಮಾತನಾಡಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸುಮಿತಾ ಅಜಿತ್, ಸಂಸ್ಥೆಯ ವ್ಯವಸ್ಥಾಪಕರಾದ ನಝೀರ್ ಅಹಮ್ಮದ್, ಶಿಕ್ಷಕಿಯರಾದ ತಪಸ್ವಿನಿ, ಹಸ್ತಾಕ್ಷಿ, ಶಿಕ್ಷಕ ಮುಹಮ್ಮದ್ ಅನೀಸ್ ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಹಾಗೂ ಪಿಯುಸಿ ವಿಭಾಗದ ಮುಖ್ಯಸ್ಥೆ ರಮ್ಲತ್.ಕೆ ಸ್ವಾಗತಿಸಿದರು. ಪ್ರತೀಕ್ಷಾ ವಂದಿಸಿದರು.

LEAVE A REPLY

Please enter your comment!
Please enter your name here