ಪುತ್ತೂರು : ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.,ರವರು ಹನುಮಗಿರಿ ಕ್ಷೇತ್ರಕ್ಕೆ ಎ.೧೬ರಂದು ಅಪರಾಹ್ನ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪುತ್ತೂರು ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಡಾ.ಗಿರೀಶ್ ನಂದನ್, ತಹಶೀಲ್ದಾರ್ ರಮೇಶ್ಬಾಬು, ಸಂಪ್ಯ ಗ್ರಾಮಾಂತರ ಠಾಣಾ ಎಸ್ಐ ಉದಯರವಿ, ಕ್ಷೇತ್ರದ ಧರ್ಮದರ್ಶಿಗಳಾದ ಶಿವರಾಮ ಪಿ., ಶಿವರಾಮ ಶರ್ಮ, ನಾಗರಾಜ್ ನಡುವಡ್ಕ ಉಪಸ್ಥಿತರಿದ್ದರು.