ಎ.21: ನೆಕ್ಕಿಲಾಡಿ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಜೀರ್ಣೋದ್ಧಾರ ಸಲುವಾಗಿ ಶಿಲಾನ್ಯಾಸ ಕಾರ‍್ಯಕ್ರಮ

0

ಉಪ್ಪಿನಂಗಡಿ: ಇಲ್ಲಿನ 34-ನೆಕ್ಕಿಲಾಡಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ಜೀರ್ಣೋದ್ಧಾರ ಕಾರ‍್ಯಕ್ರಮದ ಸಲುವಾಗಿ ಶಿಲಾನ್ಯಾಸ ಕಾರ‍್ಯಕ್ರಮ ಎ. 21ರಂದು ಜರಗಲಿದೆ ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಉಡುಪಿ ಫಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ಶಾಸಕರಾದ ಸಂಜೀವ ಮಠಂದೂರು, ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ಸಂಸ್ಥೆಯ ಜಿ.ಎಲ್. ಬಲರಾಮ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here