ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಚಲಿಸಿ  ಮೃತ್ಯು- ಮಹಾಲಿಂಗೇಶ್ವರ ದೇವಳದ ಗದ್ದೆ ಬಳಿಯ ಖಾಸಗಿ ಸ್ಥಳದಲ್ಲಿ ನಡೆದ ಘಟನೆ

0

ಪುತ್ತೂರು: ನೆಲದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಇನ್ನೋವ ಕಾರೊಂದು ಹಿಂದಕ್ಕೆ ಚಲಿಸಿದ ಮತ್ತು ಗಂಭೀರ ಗಾಯಗೊಂಡ ವ್ಯಕ್ತಿ ಮೃತಪಟ್ಟ ಘಟನೆ ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆ ಪಕ್ಕದ ಖಾಸಗಿ ಸ್ಥಳದಲ್ಲಿ ಎ.20 ರಂದು ನಡೆದಿದೆ.

LEAVE A REPLY

Please enter your comment!
Please enter your name here