ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಗಡಿಗುತ್ತು ಶ್ರೀ ಉಳ್ಳಾಕುಲು ಮಾಡ,ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಮೇ.1ರಂದು ನಡೆಯಲಿದ್ದು,ಇದರ ಪೂರ್ವಭಾವಿಯಾಗಿ ಎ.23ರಂದು ಬೆಳಿಗ್ಗೆ 9.30 ಕ್ಕೆ ಗೊನೆ ಮುಹೂರ್ತ ನಡೆಯಲಿದೆ ಎಂದು ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಬ್ರಾಯ ಗೌಡ ತಿಳಿಸಿದ್ದಾರೆ.