ಪುತ್ತೂರು : ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರಿನ ಉಪವಿಭಾಗಾಧಿಕಾರಿ ಗಿರೀಶ್ ನಂದನ್ ನೇಮಕಗೊಂಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಾ.ನಿಂಗಯ್ಯರರು ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರು ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಮುಂದುವರಿಯಲಿದ್ದಾರೆ.
Home Uncategorized ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ನೇಮಕ